Advertisement

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

07:11 PM May 01, 2024 | sudhir |

ಲಿಂಗಸೂಗೂರು: ತಾಲೂಕಿನ ರೋಡಲಬಂಡಾ ಬಳಿ ಹರಿಯುವ ಎನ್‌ಆರ್‌ಬಿಸಿ ಕಾಲುವೆಯಲ್ಲಿ ಬಟ್ಟೆ ತೊಳೆಯುವಾಗ ಇಬ್ಬರು ಯುವಕರು ಕಾಲು ಜಾರಿಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

Advertisement

ಗ್ರಾಮದಲ್ಲಿ ಜಾತ್ರೆ ನಿಮಿತ್ತ ಯುವಕರು ಪಾಲಕರೊಂದಿಗೆ ಬಟ್ಟೆ ತೊಳೆಯಲು ಬಲದಂಡೆ ನಾಲೆಗೆ ಹೋದಾಗ ದುರ್ಘಟನೆ ಸಂಭವಿಸಿದೆ. ಲಕ್ಕಣ್ಣ ವಿರುಪಾಕ್ಷಪ್ಪ ಕಮರಿ, ಬಸವಂತ ಶರಣಪ್ಪ ಉಪ್ಪಾರ ಮೃತರು. ಗ್ರಾಮಸ್ಥರು ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Advertisement

Udayavani is now on Telegram. Click here to join our channel and stay updated with the latest news.

Next