Advertisement

ಲಿಂಗಾಯಿತ ಪ್ರತ್ಯೇಕ ಧರ್ಮ ಆಗಲೇಬೇಕು: ಬಸವರಾಜ್‌ ಹೊರಟ್ಟಿ 

01:14 PM Jul 23, 2017 | |

ಹುಬ್ಬಳ್ಳಿ : ಲಿಂಗಾಯಿತ ಪ್ರತ್ಯೇಕ ಧರ್ಮ ಆಗಬೇಕು ಎಂಬ ಕೂಗಿಗೆ ಜೆಡಿಎಸ್‌ ಪ್ರಭಾವಿ ನಾಯಕ, ವಿಧಾನಪರಿಷತ್‌ ಸದಸ್ಯ ಬಸವರಾಜ್‌  ಹೊರಟ್ಟಿ ಧ್ವನಿಗೂಡಿಸಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ‘ಲಿಂಗಾಯಿತ ಪ್ರತ್ಯೇಕ ಧರ್ಮ ಆಗಲೇಬೇಕು. ಇದರಲ್ಲಿ ಯಾವುದೇ ಗೊಂದಲವಿಲ್ಲ. ಪ್ರತ್ಯೇಕ ಧರ್ಮವಾದರೆ ಕೆಳಸ್ಥರದ ಜನರಿಗೆ ಅನುಕೂಲವಾಗುತ್ತದೆ. ಇದಕ್ಕಾಗಿ ಲಿಂಗಾಯಿತ ಸ್ವಾಮೀಜಿಗಳು, ರಾಜಕೀಯ ಮುಖಂಡರುಗಳು ಪಕ್ಷಭೇದ ಮರೆತು ಒಂದಾಗಬೇಕು’ ಎಂದರು. 

‘ಲಿಂಗಾಯಿತ ಪ್ರತ್ಯೇಕ ಧರ್ಮವಲ್ಲ ಅದು ಹಿಂದೂ ಧರ್ಮದಲ್ಲೇ ಇರಬೇಕು’ ಎಂದ ಲೇಖಕ ಡಾ.ಚಿದಾನಂದ ಮೂರ್ತಿ ಹೇಳಿಕೆಯನ್ನು ಹೊರಟ್ಟಿ ಖಂಡಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next