Advertisement

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಹೋರಾಟ ಅಚಲ: ವಿನಯ

08:25 AM Aug 04, 2017 | Team Udayavani |

ಗದಗ: ಬಸವೇಶ್ವರರು ಸ್ಥಾಪಿಸಿದ ಲಿಂಗಾಯತ ಧರ್ಮ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ಅಲ್ಪಸಂಖ್ಯಾತ
ಬೌದ್ಧ- ಜೈನ, ಪಾರ್ಸಿ ಧರ್ಮಗಳಂತೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುವುದು ಅಚಲ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದರು.

Advertisement

ನಗರದ ತೋಂಟದಾರ್ಯ ಮಠದಲ್ಲಿ ಜ| ತೋಂಟದ ಸಿದಟಛಿಲಿಂಗ ಮಹಾಸ್ವಾಮಿಗಳನ್ನು ಭೇಟಿ ನೀಡಿ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತ ಎರಡೂ ಬೇರೆ ಬೇರೆ ಎಂಬುವುದಕ್ಕೆ ತಾವು ಹಾಗೂ ತಮ್ಮ ಸ್ನೇಹಿತರಾದ ಎಂ.ಬಿ. ಪಾಟೀಲ, ಬಸವರಾಜ ಹೊರಟ್ಟಿ ಮುಂತಾದವರು ಬದಟಛಿರಾಗಿದ್ದೇವೆ.

ಈ ನಿಟ್ಟಿನಲ್ಲಿ ತಮ್ಮ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next