Advertisement

Live Updates: ಮರುಸಮಾವೇಶಗೊಂಡ ಸದನ ; ಕಲಾಪ ನಾಳೆಗೆ ಮುಂದೂಡುವಂತೆ ಗದ್ದಲ

09:04 AM Jul 23, 2019 | Team Udayavani |

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ನ 16 ಶಾಸಕರ ರಾಜೀನಾಮೆಯಿಂದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಏತನ್ಮಧ್ಯೆ ಸುಪ್ರೀಂಕೋರ್ಟ್, ರಾಜ್ಯಪಾಲರು ವಿಶ್ವಾಸಮತ ಯಾಚಿಸುವಂತೆ ನೀಡಿದ್ದ ಗಡುವನ್ನು ಮೀರಿದ್ದು, ಸೋಮವಾರ ಮತ್ತೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಕಸರತ್ತು ಮುಂದುವರಿಯಲಿದೆ.

Advertisement

ಇಂದು ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುತ್ತಾರೆಯೇ ಅಥವಾ ಚರ್ಚೆಯನ್ನೇ ಮುಂದುವರಿಸುತ್ತಾರಾ? ಇಲ್ಲವೇ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಿದ್ದಾರೆಯೇ ಹೀಗೆ ರಾಜ್ಯ ರಾಜಕಾರಣದ ಬೆಳವಣಿಗೆಯ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…

Advertisement

Udayavani is now on Telegram. Click here to join our channel and stay updated with the latest news.

Next