Advertisement

ನಂಜನಗೂಡಲ್ಲಿ ನೇರ ಪ್ರಸಾರ ವೀಕ್ಷಣೆ

05:20 AM Jul 03, 2020 | Lakshmi GovindaRaj |

ನಂಜನಗೂಡು: ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಪದಗ್ರಹಣ ಸಮಾರಂಭವನ್ನು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರ ಕಾರ್ಯಕರ್ತರು ವೀಕ್ಷಿಸಿ, ಪ್ರತಿಜ್ಞಾವಿಧಿ ಸ್ವೀಕರಿಸಿದರೆಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿಳಿಸಿದರು.

Advertisement

ಪಟ್ಟಣ ವ್ಯಾಪ್ತಿಯಲ್ಲಿ ತಾಲೂಕು ಕಾಂಗ್ರೆಸ್‌ ಕಚೇರಿ ಸೇರಿದಂತೆ ಕ್ಷೇತ್ರದ 32 ಸ್ಥಳಗಳಲ್ಲಿ ಕಾರ್ಯಕರ್ತರು ಕಾರ್ಯಕ್ರಮ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಂಜನಗೂಡು ಬ್ಲಾಕ್‌ ಅಧ್ಯಕ್ಷ  ಮೂಗಶೆಟ್ಟಿ,  ನಗರಾಧ್ಯಕ್ಷ ಶ್ರೀನಿವಾಸ, ಸೊಮೇಶ, ಮಾಜಿ ಪುರಸಭಾ ಅದ್ಯಕ್ಷ ಶ್ರೀಧರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next