Advertisement
ಆರೆಸ್ಸೆಸ್ ಅಧಿಕಾರಿಗಳಾದ ಕೃಷ್ಣ ಗೋಪಾಲ್, ರಾಮ್ ಲಾಲ್ ಮತ್ತು ಅಲೋಕ್ ಕುಮಾರ್ ಅವರು ಲಾಲ್ ಕೃಷ್ಣ ಅಡ್ವಾಣಿ ಅವರ ಮನೆಗೆ ಆಗಮಿಸಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಅಡ್ವಾಣಿ ಅವರು ಇಂತಹ ಭವ್ಯ ಸಮಾರಂಭದಲ್ಲಿ ನೇರವಾಗಿ ಉಪಸ್ಥಿತರಿರುವ ಅವಕಾಶ ಸಿಕ್ಕಿದ್ದು ಅದೃಷ್ಟದ ಸಂಗತಿ ಎಂದು ಹೇಳಿದ್ದರು.
Advertisement
Ayodhya ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಗೈರು
10:43 AM Jan 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.