Advertisement
ಸಂಪುಟ ಸಭೆ ಬಳಿಕ ಅನೌಪಚಾರಿಕ ಚರ್ಚೆ ಆರಂಭವಾಗುತ್ತಿದ್ದಂತೆ ಈಶ್ವರಪ್ಪ ಸೇರಿದಂತೆ ಕೆಲ ಸಚಿವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಇಲ್ಲವೇ ಇಲ್ಲ. ಅನಿರೀಕ್ಷಿತ ಲಾಕ್ ಡೌನ್ ನಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಾವೇನು ಉತ್ತರ ನೀಡಬೇಕು ಎಂದು ಪ್ರಶ್ನಿಸಿದರು.
Advertisement
ಬೆಂಗಳೂರು ಬಿಟ್ಟು ಹೊರ ಜಿಲ್ಲೆಗೆ ಲಾಕ್ ಡೌನ್ ಸಡಿಲಿಕೆ ಸಾಧ್ಯತೆ?
06:28 PM Jan 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.