Advertisement
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸರ್ಕಾರ ಏಪ್ರಿಲ್, ಮೇ ತಿಂಗಳಿನ ಪಡಿತರ ಏಕಕಾಲಕ್ಕೆ ವಿತರಿಸಲು ಆದೇಶಿಸಿದರೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಗ್ರಾಹಕರಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ 2 ಕೆ.ಜಿ ಗೋಧಿ ವಿತರಿಸುವ ಬದಲಿಗೆ ಕೇವಲ ಅಕ್ಕಿ ಮಾತ್ರ ನೀಡುತ್ತಿದ್ದಾರೆ ಎಂದು ಆರೋಪಿಸಿ ತಾಲೂಕಿನ ಕೆ.ಮುತ್ತುಕದಹಳ್ಳಿ ಸರ್ಕಾರಿ ನ್ಯಾಯಬೆಲೆ ಅಂಗಡಿಯ ಮುಂದೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದರು.
Advertisement
ನ್ಯಾಯಬೆಲೆ ಅಂಗಡಿಗೆ ಬೀಗ
02:12 PM Apr 07, 2020 | Suhan S |
Advertisement
Udayavani is now on Telegram. Click here to join our channel and stay updated with the latest news.