Advertisement

ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ

04:44 PM Jun 22, 2021 | Team Udayavani |

ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಯಾಗುತ್ತಿರುವ ಕಾರಣದಿಂದ ರಾಜ್ಯ ಸರ್ಕಾರ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದೆ.

Advertisement

ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮವನ್ನು ಸಡಿಲಿಕೆ ಮಾಡಲಾಗಿದೆ.

ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ಮಳಿಗೆಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ. ಆದರೆ ಹವಾನಿಯಂತ್ರಕ (ಎಸಿ) ಇರುವ ಅಂಗಡಿಗಳು, ಶಾಪಿಂಗ್ ಮಾಲ್ ಗಳನ್ನು ತೆರೆಯಲು ಅನುಮತಿ ಅವಕಾಶವಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next