Advertisement
ಅಲೆವೂರು ಗ್ರಾಮದ ದುಗ್ಲಿಪದವಿನಲ್ಲಿ ರವಿವಾರ ಈ ವಿವಾಹ ನಡೆದಿದೆ. ಉಡುಪಿ ತಹಶೀಲ್ದಾರ್ ಪ್ರದೀಪ್ ಕುಡೇìಕರ್, ಕಂದಾಯ ನಿರೀಕ್ಷಕ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದಾಗ ಮಂಚಿಯ ಯುವಕ ಮತ್ತು ಮಂಗಳೂರು ಬೋರುಗುಡ್ಡೆಯ ಯುವತಿ ಆದೇಶಉಲ್ಲಂ ಸಿ ವಿವಾಹವಾಗಿರುವುದು ತಿಳಿದು ಬಂದಿದೆ.