Advertisement

BSP: ಲೋಕಸಭೆ ಸೋಲು ಬಿಎಸ್ಪಿಗೆ ಹಿನ್ನಡೆ ತಂದಿಲ್ಲ: ಮಾಯಾವತಿ

09:12 PM Aug 27, 2024 | Team Udayavani |

ಲಕ್ನೋ: ಲೋಕಸಭೆ ಚುನಾವಣೆಯಲ್ಲಿ ಉಂಟಾಗಿರುವ ಸೋಲು ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಹೇಳಿಕೊಂಡಿದ್ದಾರೆ.

Advertisement

ಇದರ ಹೊರತಾಗಿಯೂ ಕೂಡ ತುಳಿತಕ್ಕೆ ಒಳಗಾದವರ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಲಕ್ನೋದಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಮಾಯಾವತಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ ಬಳಿಕ ಅವರು ಮಾತನಾಡಿದ್ದಾರೆ. ತುಳಿತಕ್ಕೆ ಒಳಗಾದವರ ಅಭಿವೃದ್ಧಿಯೇ ಪಕ್ಷದ ಧ್ಯೇಯವಾಗಿದೆ ಎಂದು ಮಾಯಾವತಿ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next