Advertisement

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

11:14 AM May 07, 2024 | Team Udayavani |

ತೀರ್ಥಹಳ್ಳಿ: ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ವಾಪ್ತಿಯ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಮಂಗಳವಾರ ಬೆಳಿಗ್ಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ ಓಟು ಹಾಕಲು ಹೊರಡುವುದಕ್ಕಿಂತ ಮುಂಚೆ ವಿಷಯ ತಿಳಿದಿದೆ.

Advertisement

ಗಂಡ ತೀರಿಕೊಂಡ ಸುದ್ದಿ ತಿಳಿದ ಮೇಲೂ ನನ್ನ ಗಂಡನ ತೃಪ್ತಿಗಾಗಿ ಓಟು ಹಾಕಲೇಬೇಕು ಎಂದು ಹಠ ಮಾಡಿ ತಮ್ಮ ಮತ ಚಲಯಿಸಿ ಮಾದರಿಯಾದರು.

ಇದನ್ನೂ ಓದಿ: Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Advertisement

Udayavani is now on Telegram. Click here to join our channel and stay updated with the latest news.

Next