Advertisement

Lok Sabha Election; ಹಾವೇರಿ ಟಿಕೆಟ್‌ ಆಕಾಂಕ್ಷಿಯಲ್ಲ: ಬೊಮ್ಮಾಯಿ

01:25 AM Feb 18, 2024 | Team Udayavani |

ಹೊಸದಿಲ್ಲಿ: ನಾನು ಹಾವೇರಿ ಲೋಕಸಭಾ ಟಿಕೆಟ್‌ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ವರಿಷ್ಠರು ಯಾರಿಗೆ ಟಿಕೆಟ್‌ ನೀಡುತ್ತಾರೋ ಅವರ ಪರವಾಗಿ ಕೆಲಸ ಮಾಡುತ್ತೇವೆ. ಈಗಾಗಲೇ ಹಾವೇರಿ ಮತ್ತು ಗದಗನ ಬಿಜೆಪಿಯ ನಾಯಕರ ಜತೆಗೆ ಸಭೆ ಮಾಡಲಾಗಿದೆ. ಶಿವಕುಮಾರ್‌ ಉದಾಸಿಯನ್ನು ಮತ್ತೊಮ್ಮೆ ಮನವೊಲಿಸುವ ಪ್ರಯತ್ನ ನಡೆಯುತ್ತಿದ್ದು, ಅವರು ನಿಲುವು ಬದಲಾಯಿಸುವ ಲಕ್ಷಣ ಕಂಡು ಬರುತ್ತಿಲ್ಲ ಎಂದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next