Advertisement

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

10:31 PM Mar 11, 2024 | Team Udayavani |

ಚಿಕ್ಕಬಳ್ಳಾಪುರ: ಕಳೆದೊಂದು ವರ್ಷದಿಂದ ಚಿಕ್ಕಬಳ್ಳಾಪುರ ಕ್ಷೇತ್ರ ಅಭಿವೃದ್ಧಿ ವಂಚಿತವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನನಗೆ ಅವಕಾಶ ನೀಡಿದರೆ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಲಿದ್ದಾರೆ. ಹಿಂದಿನ ಲೋಪವನ್ನು ಸರಿಪಡಿಸಲು ನಾನು ದಿಟ್ಟ ಉತ್ತರ ನೀಡುತ್ತೇನೆಂದು ಮಾಜಿ ಸಚಿವ ಡಾ| ಕೆ.ಸುಧಾಕರ್‌ ಹೇಳಿದರು.

Advertisement

ನಗರದಲ್ಲಿ ಸೋಮವಾರ ಹಾಲು ಉತ್ಪಾದಕರ ಪೂರ್ವ ಭಾವಿ ಸಭೆ ಉದ್ದೇಶಿಸಿ ಮಾತ ನಾಡಿದ ಅವರು, ಮೋದಿ ಯವರ ಪರವಾಗಿ ಚಿಕ್ಕಬಳ್ಳಾ ಪುರ ಕ್ಷೇತ್ರದ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಬಯಲು ಸೀಮೆಯ ಮೂರು ಜಿಲ್ಲೆಗಳಲ್ಲಿ ಇನ್ನಷ್ಟು ಪಕ್ಷ ಸಂಘಟನೆ ಮಾಡು ತ್ತೇನೆ. ಜೆಡಿಎಸ್‌ ಮೈತ್ರಿಯೂ ಇರುವುದರಿಂದ ಬಿಜೆಪಿಗೆ ಹೆಚ್ಚು ಬಲ ಬಂದಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next