Advertisement

Lok Sabha Elections; ಕಾಫಿ ನಾಡಲ್ಲಿ ಎಚ್‌ಡಿಕೆ ರೆಸಾರ್ಟ್‌ ರಾಜಕೀಯ?

08:05 PM Jan 09, 2024 | Team Udayavani |

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಕಾವೇರುತ್ತಿದ್ದಂತೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಜಿಲ್ಲೆಯಲ್ಲಿ ರೆಸಾರ್ಟ್‌ ರಾಜಕೀಯಕ್ಕೆ ಮುಂದಾಗಿದ್ದಾರೆಂಬ ಮಾತುಗಳು ಕೇಳಿ ಬಂದಿವೆ.

Advertisement

ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲು ಖಾಸಗಿ ರೆಸಾರ್ಟ್‌ನಲ್ಲಿ ರೂಮ್‌ ಬುಕ್‌ ಮಾಡಿರುವ ಕುಮಾರಸ್ವಾಮಿ ಅವರ ಜತೆ ಮಂಡ್ಯ ಜೆಡಿಎಸ್‌ ನಾಯಕರು ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗುತ್ತಿದೆ.

ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ 10ಕ್ಕೂ ಹೆಚ್ಚು ರೂಮ್‌ಗಳನ್ನು ವಾಸ್ತವ್ಯಕ್ಕಾಗಿ ಬುಕ್‌ ಮಾಡಲಾಗಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈ ಹೊತ್ತಿನಲ್ಲಿ ಮಂಡ್ಯ ಜೆಡಿಎಸ್‌ ನಾಯಕರು ಹಾಗೂ ಎಚ್‌.ಡಿ.ಕುಮಾರಸ್ವಾಮಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿ ಮಂಡ್ಯ ಲೋಕಸಭೆ ಚುನಾವಣೆ ಸಂಬಂಧ ಚರ್ಚೆ ನಡೆಸಬಹುದೆಂದು ಅಂದಾಜಿಸಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next