Advertisement

Lok Sabha polls; ಜನಪರ ಕೆಲಸಕ್ಕೆ ಆದ್ಯತೆ: ಗೀತಾ ಶಿವರಾಜ್‌ ಕುಮಾರ್‌

06:24 PM Mar 24, 2024 | Shreeram Nayak |

ಶಿವಮೊಗ್ಗ: ಕ್ಷೇತ್ರದಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಯಾವುದೇ ಸಮಸ್ಯೆ ಇದ್ದರೂ ಬಗೆಹರಿಸಲು ನಮ್ಮ ಸರ್ಕಾರ ಇದೆ. ನಾನು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಾಲ್ಕನೇ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಮಧು ಬಂಗಾರಪ್ಪ ಎಲ್ಲ ಸಹಕಾರ ನೀಡುತ್ತಾರೆ ಎಂಬ ಭರವಸೆ ಇದೆ. ಅವನು ಬಂಗಾರಪ್ಪ ಹಾದಿಯಲ್ಲಿಯೇ ಹೋಗುತ್ತಿದ್ದಾನೆ. ಒಳ್ಳೆಯ ನಾಯಕ ಆಗುತ್ತಾನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next