Advertisement

ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌ ಭೇಟಿ

11:54 PM Jan 08, 2023 | Team Udayavani |

ಬೆಳ್ತಂಗಡಿ : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌ ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Advertisement

ನ್ಯಾಯಮೂರ್ತಿಗಳನ್ನು ದೇವಸ್ಥಾನದ ವ್ಯವಸ್ಥಾಪಕರಾದ ಪಾರ್ಶನಾಥ್‌ ಬರಮಾಡಿ ಕೊಂಡರು. ಲೋಕಾಯಕ್ತ ಎಸ್ಪಿಗಳಾದ ಲಕ್ಷ್ಮೀ ಗಣೇಶ್‌, ಸೈಮನ್‌, ಡಿವೈಎಸ್ಪಿ ಕಲಾವತಿ, ಚೆಲುವರಾಜ್‌, ಇನ್‌ಸ್ಪೆಕ್ಟರ್‌ ಅಮಾನುಲ್ಲ ಜತೆಗಿದ್ದರು.

ಇದನ್ನೂ ಓದಿ: ನುಡಿ ಜಾತ್ರೆಗೆ ಸಂಭ್ರಮದ ತೆರೆ; ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಅಚ್ಚುಕಟ್ಟು

Advertisement

Udayavani is now on Telegram. Click here to join our channel and stay updated with the latest news.

Next