Advertisement

ಅಧಿಕೃತವಾಗಿ ಕಾರ್ಯಾರಂಭಿಸಿದ ಲೋಕಾಯುಕ್ತ

07:45 PM Aug 26, 2022 | Team Udayavani |

ಬೆಂಗಳೂರು: ಲೋಕಾಯುಕ್ತ ಅಧಿಕೃತವಾಗಿ ಕಾರ್ಯಾರಂಭವಾಗಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲು ಎಡಿಜಿಪಿ ಆದೇಶ ಹೊರಡಿಸಿದ್ದಾರೆ.

Advertisement

ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರು ಎಸ್‌ಪಿ, ಡಿವೈಎಸ್‌ಪಿ, ಇನ್ಸ್ಪೆಕ್ಟರ್ ಗಳಿಗೆ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳುಲು ಅದೇಶ ಹೊರಡಿಸಿದ್ಧಾರೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಬೇಕು. ಸಾರ್ವಜನಿಕರಿಂದ ಬಂದ ದೂರನ್ನು ಕಾನೂನಿನಡಿಯಲ್ಲಿ ತನಿಖೆ ನಡೆಸಬೇಕು ಎಂದು ತಿಳಸಿದ್ಧಾರೆ. ಹೈ ಕೋರ್ಟ್ ಆರ್ಡರ್ ಹಿನ್ನೆಲೆ ಎಡಿಜಿಪಿ ಆದೇಶ ಹೊರಡಿಸಿದ್ಧಾರೆ.

ಇದನ್ನೂ ಓದಿ:ಚಾಮರಾಜಪೇಟೆ ಗಣೇಶೋತ್ಸವ:ಕಾನೂನು ಸುವ್ಯವಸ್ಥೆ ನೋಡಿಕೊಂಡು ತೀರ್ಮಾನ: ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next