Advertisement

BEO: ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆ: ಬಿಇಓ ಲೋಕಾಯುಕ್ತ ಬಲೆಗೆ

11:40 AM Dec 27, 2023 | Team Udayavani |

ಚಿಕ್ಕಮಗಳೂರು: ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಇಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

Advertisement

ಜಿಲ್ಲೆಯ ಮೂಡಿಗೆರೆ ಹೇಮಂತ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ.

ಅನುಕಂಪದ ಆಧಾರದ ಮೇಲೆ ನೌಕರಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು 15ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ, ಕೊನೆಗೆ 10ಸಾವಿರ ರೂ.ಗೆ ಒಪ್ಪಿಕೊಂಡಿದ್ದ ಹಣ ನೀಡುವಾಗ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಇನ್ಸ್ ಪೇಕ್ಟರ್ ಅನಿಲ್ ರಾಥೋಡ್ ತಂಡ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Tragedy: ಒಂದೂವರೆ ವರ್ಷದ ಮಗುವಿನ ಮೇಲೆ ಹರಿದ ಕಾರು… ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Advertisement

Udayavani is now on Telegram. Click here to join our channel and stay updated with the latest news.

Next