Advertisement

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

01:03 PM Jul 03, 2024 | Team Udayavani |

ಹೊನ್ನಾವರ: ಇ-ಸ್ವತ್ತು ಮಾಡಲು ಲಂಚ ಬೇಡಿಕೆ ಇಟ್ಟಿದ್ದ ಪ.ಪಂ.ಮುಖ್ಯಾಧಿಕಾರಿ ಪ್ರವೀಣ ಕುಮಾರ ನಾಯಕ ಹಾಗೂ ಪ.ಪಂ.ಸದಸ್ಯ ವಿಜಯ ಕಾಮತ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

Advertisement

ದಾಮೋದರ ಮಂಜುನಾಥ ನಾಯ್ಕ, ಕಲ್ಯಾಣಿ ಮಂಜುನಾಥ ನಾಯ್ಕ ಉದ್ಯಮನಗರ ಇವರು ಇಸ್ವತ್ತು ಮಾಡಿಕೊಡಲು 2 ಲಕ್ಷ ಆರಂಭದಲ್ಲಿ ಬೇಡಿಕೆ ಇಟ್ಟಿದ್ದು ನಂತರ ಸದಸ್ಯ ವಿಜಯ ಕಾಮತ್ ಮೂಲಕ 60 ಸಾವಿರ ವ್ಯವಹಾರ ಕುದುರಿಸಿ ಲಂಚ ಸ್ವೀಕರಿಸುವಾಗ ಬಲೆ ಬಿದ್ದಿದ್ದಾರೆ.

ಜಿಲ್ಲಾ ಮಟ್ಟದ ಲೋಕಾಯುಕ್ತ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next