Advertisement
ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭ್ಯರ್ಥಿಗಳ ಗೆಲುವಿಗಾಗಿ ಹಲವಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕಳೆದ ಕೆಲವು ದಿನಗಳಿಂದ ದೀರ್ಘ ದಂಡ ನಮಸ್ಕಾರ ಹಾಕಿ ಗಮನ ಸೆಳೆಯುತ್ತಿದ್ದಾರೆ. ಇತ್ತೀಚಿಗೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರ ಗೆಲುವಿಗಾಗಿ ಮಂಗಳಾಪುರ ಗ್ರಾಮದ ವ್ಯಕ್ತಿ ಓರ್ವ ಕೊಪ್ಪಳ ನಗರದಲ್ಲಿ ದೀರ್ಘ ದಂಡ ನಮಸ್ಕಾರ ಹಾಕಿ ಗಮನ ಸೆಳೆದಿದ್ದರು. ಇದಲ್ಲದೆ ಜೆಡಿಎಸ್ ಅಭ್ಯರ್ಥಿ, ಸಿ.ವಿ ಚಂದ್ರಶೇಖರ್ ಅವರ ಗೆಲುವಿಗಾಗಿ ಇತ್ತೀಚೆಗೆ ಕೆಲವು ಅಭಿಮಾನಿಗಳು ಕುವೆಂಪು ನಗರದಿಂದ ಗವಿಮಠದ ಆವರಣದ ವರೆಗೂ ದೀರ್ಘ ದಂಡ ನಮಸ್ಕಾರ ಹಾಕಿ ಎಲ್ಲರ ಗಮನ ಸೆಳೆದಿದ್ದರು.
Advertisement
JDS ಅಭ್ಯರ್ಥಿ ಗೆಲುವಿಗೆ ಮಂಗಳಮುಖಿಯರಿಂದ ದೀರ್ಘದಂಡ ನಮಸ್ಕಾರ
10:28 AM Apr 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.