Advertisement

ಲಾರಿ –ಆ್ಯಕ್ಟಿವಾ ಢಿಕ್ಕಿ: ಸವಾರ ಗಂಭೀರ

10:32 AM Jul 02, 2019 | keerthan |

ಬಡಗನ್ನೂರು: ಮುಡಿನಡ್ಕ ಸುಳ್ಯಪದವು ರಸ್ತೆಯ ಕೊಯಿಲದಲ್ಲಿ ಸುಳ್ಯಪದವಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಂಪು ಕಲ್ಲು ಸಾಗಾಟದ ಲಾರಿಯು ಜು. 1ರಂದು ಸಂಜೆ ಪುತ್ತೂರಿನಿಂದ ಸುಳ್ಯಪದವು ಕಡೆ ಬರುತ್ತಿದ್ದ ಆ್ಯಕ್ಟಿವಾಕ್ಕೆ ಢಿಕ್ಕಿ  ಹೊಡೆದಿದೆ.

Advertisement

ಪರಿಣಾಮ ಆ್ಯಕ್ಟಿವಾ ಸವಾರ ಕನ್ನಡ್ಕ ವಾಸುದೇವ ಅವರ ಪುತ್ರ ಸುಭಾಶ್ಚಂದ್ರ ಅವರು ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈಶ್ವರಮಂಗಲ ಹೊರ ಠಾಣಾ ಎಎ ಸ್‌ಐ ಸುರೇಶ್‌ ರೈ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next