Advertisement

Lorry ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ಪಾದಚಾರಿ ಸಾವು

01:42 PM Aug 30, 2024 | Team Udayavani |

ಬ್ರಹ್ಮಾವರ: ಇಲ್ಲಿನ ಬಸ್‌ಸ್ಟ್ಯಾಂಡ್ ಬಳಿ ರಾ.ಹೆ.ಯಲ್ಲಿ ಬುಧವಾರ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಶ್ರೀಪತಿ(76) ಮೃತಪಟ್ಟಿದ್ದಾರೆ.

Advertisement

ಎದೆ ಹಾಗೂ ತಲೆಗೆ ತೀವ್ರ ಗಾಯಗೊಂಡ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ, ಅನಂತರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next