Advertisement

ಲಾರಿ- ಸ್ಕೂಟಿ ಢಿಕ್ಕಿ: ಹೆಜಮಾಡಿ ಗ್ರಾ. ಪಂ ಮಾಜಿ ಸದಸ್ಯ ನಿಧನ

10:51 AM Nov 23, 2020 | keerthan |

ಪಡುಬಿದ್ರಿ: ಇಲ್ಲಿನ ಉಚ್ಚಿಲದಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಣಿಕೆ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

Advertisement

ಅಪಘಾತದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಡ್ಕ ಮನೆ ನಿವಾಸಿ ವಾಸು ಬಿ. ಕೋಟ್ಯಾನ್ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next