Advertisement

Accident: ಲಾರಿಯ ವೇಗದ ಚಾಲನೆ: ಬೈಕ್‌ ಸವಾರ ಬಿದ್ದು ಗಾಯ

01:03 AM Nov 03, 2023 | Team Udayavani |

ಬಂಟ್ವಾಳ: ಕಳ್ಳಿಗೆ ಗ್ರಾಮದ ಬೆಂಜನಪದವಿನಲ್ಲಿ ಲಾರಿಯನ್ನು ಚಾಲಕ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಬೈಕ್‌ ಸವಾರ ಬಿದ್ದು ಗಾಯಗೊಂಡ ಘಟನೆ ಅ. 31ರಂದು ನಡೆದಿದೆ.

Advertisement

ಘಟನೆಯಲ್ಲಿ ಬೈಕ್‌ ಸವಾರ ರಿತೇಶ್‌ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಘಟನೆಯ ಕುರಿತು ಕಿಶೋರ್‌ ಕುಮಾರ್‌ ಪೊಲೀಸರಿಗೆ ದೂರು ನೀಡಿದ್ದು, ಲಾರಿ ಚಾಲಕ ಸಂಜೀವ ಅವರು ಲಾರಿಯನ್ನು ದುಡುಕುತನದಿಂದ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next