Advertisement

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಮಲ ಅರಳಲಿದೆ:ಸಿಎಂ ಯೋಗಿ

03:27 PM Mar 04, 2018 | Team Udayavani |

ಲಕ್ನೋ: ಮುಂದಿನ ದಿನಗಳಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ಕಮಲ ಅರಳಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. 

Advertisement

ತ್ರಿಪುರ ಮತ್ತು ನಾಗಾಲ್ಯಾಂಡ್‌ನ‌ಲ್ಲಿ  ಪಕ್ಷದ ಅಭೂತಪೂರ್ವ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ‘ಮುಂದಿನ ದಿನಗಳಲ್ಲಿ ಕರ್ನಾಟಕ, ಕೇರಳ ,ಪಶ್ಚಿಮ ಬಂಗಾಲ, ಒಡಿಶಾ ದಲ್ಲೂ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತದೆ’ ಎಂದರು. 

‘ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಭರ್ಜರಿ ಯಶಸ್ಸು ಅಲ್ಲಿನ ಜನತೆಯ ಆಶೋತ್ತರಗಳು ಈಡೇರಲು ಸಹಕಾರಿಯಾಗಲಿದೆ’ ಎಂದರು. 

‘ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಅಮಿತ್‌ ಶಾ ಅವರ ಸಂಘಟನಾ ಕೌಶಲ್ಯಗಳಿಂದ ಸಾಧ್ಯವಾಗಿದೆ’ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next