Advertisement Big 10 ಹುಡುಗಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ: ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ 02:43 PM Nov 11, 2020 | keerthan | ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. Advertisement ಮಲ್ಲಟ ಗ್ರಾಮದ ಮಹೇಶ (21) ಹಾಗೂ ಅಕ್ಷತಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಹುಡುಗಿಯ ಮನೆಯಲ್ಲಿ ಬೇರೆ ಯುವಕನ ಜತೆ ಮದುವೆ ನಿಶ್ಚಯ ಮಾಡಿದ್ದರಿಂದ ನೊಂದ ಪ್ರೇಮಿಗಳು ಗ್ರಾಮದ ಹೊರವಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ರಾಜ್ಯದ ‘ಆರೋಗ್ಯ ಸಚಿವ’ರಿಗೆ ಹಸಿರು ಪಟಾಕಿ ಎಂದರೇನೆಂದು ಗೊತ್ತಿಲ್ಲವಂತೆ! Related Articles ಸುದ್ದಿಗಳು Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು ನಿಮ್ಮ ಜಿಲ್ಲೆ Raichur; ಶೀಲ ಶಂಕಿಸಿ ಗಂಡನಿಂದ ಕಿರುಕುಳ; ಯುವತಿ ನೇಣಿಗೆ ಸುದ್ದಿಗಳು Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ ಸುದ್ದಿಗಳು Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು ನಿಮ್ಮ ಜಿಲ್ಲೆ Sindhanur: ಬಸ್ ಗಳು ಅಪಘಾತ; ಓರ್ವ ಸಾವು; ಹಲವರಿಗೆ ಗಾಯ ಉಡುಪಿ Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ ನಿಮ್ಮ ಜಿಲ್ಲೆ Raichur; ಮಿರ್ಜಾಪುರದಲ್ಲಿ ಗುಂಪು ಘರ್ಷಣೆ: ವ್ಯಕ್ತಿ ಸಾವು ಸುದ್ದಿಗಳು Manvi: ಶಾಲಾ ಬಸ್- ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು ದಕ್ಷಿಣಕನ್ನಡ Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಅಂಕಣಗಳು Today World Suicide Prevention Day ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ ಸ್ಥಳಕ್ಕೆ ಪಿಎಸ್ಐ ಸುಜಾತ ನಾಯಕ ಭೇಟಿ ನೀಡಿದ್ದು, ಈ ಕುರಿತು ಸಿರವಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement Subscribe Tags : raichur lovers suicide siravara Kannada news Advertisement Udayavani is now on Telegram. Click here to join our channel and stay updated with the latest news.