Advertisement

ಕಾಫಿನಾಡಲ್ಲಿ ಎಂ.ಬಿ.ಪಾಟೀಲ್ ಟೆಂಪಲ್‌ ರನ್; ದತ್ತ ಪೀಠಕ್ಕೂ ಭೇಟಿ

04:05 PM Sep 09, 2022 | Team Udayavani |

ಚಿಕ್ಕಮಗಳೂರು: ಕಾಫಿನಾಡಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ಹಲವು ಧಾರ್ಮಿಕ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿದ್ದಾರೆ.

Advertisement

ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ ನೀಡಿದ ಎಂ.ಬಿ.ಪಾಟೀಲ್ ಸ್ವಾಮೀಜಿಗಳ ದರ್ಶನ ಪಡೆದರು. ಹಿಂದೂ-ಮುಸ್ಲಿಮರ ವಿವಾದಿತ ಕೇಂದ್ರವಾಗಿರುವ ಚಿಕ್ಕಮಗಳೂರಿನ ವಿವಾದಿತ ಕೇಂದ್ರ  ದತ್ತಾತ್ರೇಯ ಬಾಬಾಬುಡನ್ ಗಿರಿಗೂ ಎಂ.ಬಿ. ಪಾಟೀಲ್ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಪಾಟೀಲ್ ಅವರೊಂದಿಗೆ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next