Advertisement

ತಪ್ಪು ಮಾಡಿದರೆ ನೇಣಿಗೇರಲೂ ಸಿದ್ಧ: ರೇಣುಕಾಚಾರ್ಯ

10:57 PM May 02, 2022 | Team Udayavani |

ಹೊನ್ನಾಳಿ: ನಾನು ಯಾವುದೇ ಸಮಾಜಕ್ಕೆ ಅನ್ಯಾಯ ಮಾಡಿಲ್ಲ ಹಾಗೂ ದಲಿತ ಸಮಾಜದ ಸವಲತ್ತು ಪಡೆದಿಲ್ಲ. ನನ್ನ ವಿರುದ್ಧದ ಆರೋಪ ದೃಢಪಟ್ಟಲ್ಲಿ ನೇಣಿಗೇರಲೂ ಸಿದ್ಧ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ಕೋಣನತಲೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾರಿಗಾದರೂ ಅನ್ಯಾಯ ಮಾಡಿದ್ದರೆ ಸಾಮಾನ್ಯ ವ್ಯಕ್ತಿಯಾದ ನನ್ನನ್ನು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಜನರು ಮೂರು ಬಾರಿ ಶಾಸಕನ್ನಾಗಿ ಆಯ್ಕೆ ಮಾಡುತ್ತಿದ್ದರೇ ಎಂದು ಪ್ರಶ್ನಿಸಿದರು.

ಎಪ್ರಿಲ್‌ 18ರಂದು ಆಯೋಜಿಸಿದ್ದ ಎಸ್‌ಸಿ-ಎಸ್‌ಟಿ ವರ್ಗದ ಸಮಾವೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next