Advertisement

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

07:20 PM Jul 30, 2021 | Team Udayavani |

ನೆಲಮಂಗಲ : ಬೈಕುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಐವರು ಯುವಕರ ತಂಡವನ್ನು ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ರವಿಕುಮಾರ್, ಮುನಿರಾಜು, ಜಗದೀಶ್, ಮೋಹನ್ ಕುಮಾರ್, ಶಿವಶಂಕರ್ ಬಂಧಿತ ಆರೋಪಿಗಳು. ಆರೋಪಿಗಳೆಲ್ಲರೂ ಇಪ್ಪತ್ತು ವರ್ಷ ಆಸುಪಾಸಿನವರಾಗಿದ್ದರೆ.

ಬಂಧಿತರಿಂದ ನಲವತ್ತು ಲಕ್ಷ ಮೌಲ್ಯದ ವಿವಿಧ ಕಂಪೆನಿಗೆ ಸೇರಿದ 46 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ, ಈ ಯುವಕರು ಐಷಾರಾಮಿ ಬೈಕುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದರು ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ. ಅಲ್ಲದೆ ಪ್ರಕರಣ ಭೇದಿಸಿದ ಸಿಬಂದಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

Advertisement

Udayavani is now on Telegram. Click here to join our channel and stay updated with the latest news.

Next