Advertisement

ದ.ಕ. ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ವೀಕ್ಷಕರಾಗಿ ಸಚಿವ ಮಧು ಬಂಗಾರಪ್ಪ ನೇಮಕ

11:58 PM Sep 23, 2023 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ವೀಕ್ಷಕರನ್ನಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

Advertisement

ಮಧು ಬಂಗಾರಪ್ಪ ಅವರು ಲೋಕಸಭಾ ಕ್ಷೇತ್ರದಲ್ಲಿ ವಿಧಾನ ಸಭೆ ಹಾಗೂ ಕ್ಷೇತ್ರವಾರು ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗಿ ಸಭೆ ನಡೆಸಬೇಕು. ಪ್ರಮುಖರ ಅಭಿಪ್ರಾಯ ಪಡೆದು ಲೋಕಸಭಾ ಚುನಾವಣೆಗೆ ದ.ಕ.ದಿಂದ ಯಾರು ಸಂಭಾವ್ಯ ಅಭ್ಯರ್ಥಿ ಆಗಬಹುದು ಎಂಬ ಮಾಹಿತಿಯನ್ನು ಕ್ರೋಡೀಕರಿಸಿ 15 ದಿನಗಳ ಒಳಗೆ ಗೌಪ್ಯ ವರದಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next