Advertisement
ಪ್ರಸ್ತುತ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. “ಬಾಲಕಿಯ ಶರೀರದೆಲ್ಲೆಡೆ ಕಚ್ಚಿದ ಗಾಯಗಳು ಕಂಡುಬಂದಿದ್ದು, ಆಕೆಯ ಮೂಗಿಗೆ ಭಾರೀ ಹಾನಿಯಾಗಿದೆ. ಆಕೆಯ ಗುಪ್ತಾಂಗದೊಳಕ್ಕೆ ಸರಳನ್ನು ತುರುಕಿರುವ ಕಾರಣ, ದೊಡ್ಡ ಕರುಳಿನ ಕೆಳತುದಿಯ ಭಾಗ ಛಿದ್ರಗೊಂಡಿದೆ. ಆಕೆಯನ್ನು ರಕ್ಷಿಸಲು ನಾವು ಆಕೆಯ ಕೆಲವು ನರಗಳನ್ನು ಕತ್ತರಿಸಿ, ಮೂರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದೇವೆ. ಸದ್ಯಕ್ಕೆ ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯನ್ನು ಖಂಡಿಸಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅತ್ಯಾಚಾರಿಗಳು ಭೂಮಿಯಲ್ಲಿ ಬದುಕಲು ಅರ್ಹರಲ್ಲ ಎಂದು ಆಕ್ರೋಶಭರಿತರಾಗಿ ನುಡಿದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಕೂಡ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದು, ಒಂದು ದೇಶವಾಗಿ ನಾವು ನಮ್ಮ ಮಕ್ಕಳನ್ನು ರಕ್ಷಿಸಬೇಕು. ಸಂತ್ರಸ್ತೆಗೆ ಬೇಗ ನ್ಯಾಯ ಸಿಗಲಿ ಎಂದು ಹೇಳಿದ್ದಾರೆ.
Advertisement
7ರ ಬಾಲಕಿ ಮೇಲೆ ರಾಕ್ಷಸರ ಕ್ರೌರ್ಯ
06:00 AM Jul 01, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.