Advertisement

Madikeri ಬಾಡಗ: ಕಾಡಾನೆಗಳ ಹಾವಳಿ; ಭತ್ತದ ಬೆಳೆ ನಾಶ

11:15 PM Jan 05, 2024 | Team Udayavani |

ಮಡಿಕೇರಿ: ಮೂರ್ನಾಡು ಬಾಡಗ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದೆ. ಸ್ಥಳೀಯ ಕೃಷಿಕರ ಗದ್ದೆಗಳಿಗೆ ದಾಳಿ ಮಾಡುತ್ತಿರುವ ಕಾಡಾನೆಗಳ ಹಿಂಡು ಬೆಳೆಯನ್ನು ನಾಶ ಮಾಡುತ್ತಿವೆ.

Advertisement

ಗ್ರಾಮದ ಕೃಷಿಕ ಪಾಂಡಂಡ ಗಣೇಶ್‌ ಗಣಪತಿ ಅವರ ಗದ್ದೆಗೆ ನುಗ್ಗಿದ ಕಾಡಾನೆಗಳು ಭತ್ತದ ಬೆಳೆಯನ್ನು ನಾಶಪಡಿಸಿವೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಕೊಯ್ಲು ಮಾಡಿದ್ದ ಭತ್ತದ ಫ‌ಸಲು ಕಾಡಾನೆ ಪಾಲಾಗಿದೆ.

ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next