Advertisement

Madikeri;ಕಾರು ಅವಘಡ; ಕೊಡಗಿನ ಯುವಕ ಸಾವು

08:42 PM Jun 19, 2023 | Team Udayavani |

ಮಡಿಕೇರಿ : ಕಾರು ಅವಘಡದಲ್ಲಿ ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement

ಬಾಡಗರಕೇರಿ ಗ್ರಾಮದ ಕುಪ್ಪುಡೀರ ಪೊನ್ನು ಮುತ್ತಪ್ಪ ಎಂಬವರ ಮಗ ಪ್ರಖ್ಯಾತ್‌ ಚಿಣ್ಣಪ್ಪ (21) ಸಾವನ್ನಪ್ಪಿದ ದುರ್ದೈವಿ.

ಸೋಮವಾರ ಮುಂಜಾನೆಯ ನಸುಗತ್ತಲಿನಲ್ಲಿ ನಡೆದ ಅವಘಡದಲ್ಲಿ ಪ್ರಖ್ಯಾತ್‌ ಚಿಣ್ಣಪ್ಪ ಅವರಿದ್ದ ಕಾರು, ರಸ್ತೆ ಬದಿಯಲ್ಲಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ದುರ್ಘ‌ಟನೆ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next