Advertisement

ಮಡಿಕೇರಿ: ಬಿಜೆಪಿ ಪ್ರಮುಖರು, ನಗರಸಭಾ ಸದಸ್ಯರನ್ನು ವಶಕ್ಕೆ ಪಡೆದ ಪೊಲೀಸರು

12:56 PM Nov 10, 2021 | Team Udayavani |

ಮಡಿಕೇರಿ: ನಿಷೇಧಾಜ್ಞೆ ಜಾರಿಯ ನಡುವೆಯೂ ಕುಟ್ಟಪ್ಪ ಅವರ ಸ್ಮರಣಾರ್ಥ ಶ್ರೀ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಸಭೆ ನಡೆಸಿದ ಬಿಜೆಪಿ ಪ್ರಮುಖರು, ನಗರಸಭಾ ಸದಸ್ಯರು ಹಾಗೂ ಹಿಂದೂ ಸಂಘಟನೆಗಳ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದರು.

Advertisement

ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಭೆ ನಡೆಸಿ ಹೊರ ಬರುತ್ತಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನುಮಂಜುನಾಥ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಸದಸ್ಯರುಗಳು ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next