Advertisement

ಗಂಗಾಧರ ಚಡಚಣ ಕೊಲೆ ಆರೋಪಿ ಮಹಾದೇವ ಸಾಹುಕಾರ ಬಂಧನ  

08:29 AM Jul 05, 2018 | Harsha Rao |

ಬೆಂಗಳೂರು : ಭೀಮಾತೀರದ ಹಂತಕ ಗಂಗಾಧರ ಚಡಚಣ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಹಾದೇವ ಸಾಹುಕಾರ ಭೈರಗೊಂಡನನ್ನು ಸಿಐಡಿ ಪೊಲೀಸರು ಗುರುವಾರ ಮುಂಜಾನೆ ಬಂಧಿಸಿದ್ದಾರೆ. 

Advertisement

ಗಂಗಾಧರ ಚಡಚಣ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾದೇವ ಸಾಹುಕಾರ ಕೊಲೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದು ಬುಧವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೂರು ಗ್ರಾಮದಲ್ಲಿರುವ ತನ್ನ ನಿವಾಸಕ್ಕೆ ಬಂದಿದ್ದ ವೇಳೆ  ಸಿಐಡಿ ಎಸ್ಪಿ ಆನಂದಕುಮಾರ್ ನೇತೃತ್ವದ ತಂಡ ಮನೆಯ ಮೇಲೆ ದಾಳಿ ನಡೆಸಿ ಚಡಚಣ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. 

ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದು ಮಹಾದೇವ ಸಾಹುಕಾರ ವಿಚಾರಣೆಯಿಂದ ಆರೋಪಿಗಳ ವಿವರ ಹೊರಬೀಳಲಿದೆ. 

Advertisement

Udayavani is now on Telegram. Click here to join our channel and stay updated with the latest news.

Next