Advertisement

ಮಹಾಮಸ್ತಕಾಭಿಷೇಕ ಸಮಾಪನ

11:03 AM Mar 25, 2019 | Lakshmi GovindaRaju |

ಬೆಳ್ತಂಗಡಿ: ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್‌ ಬಾಹುಬಲಿ ಸ್ವಾಮಿ ಮೂರ್ತಿಗೆ ಭಾನುವಾರ ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು.

Advertisement

ಫೆ. 9ರಿಂದ 18ರ ವರೆಗೆ ನಡೆದ ಮಹಾಮಸ್ತಕಾಭಿಷೇಕ ಹಲವು ಪ್ರಥಮಗಳಿಗೆ ಕಾರಣವಾಯಿತು. ಬಳಿಕ ಪ್ರತಿ ಭಾನುವಾರ ವಿವಿಧ ಸಂಘ ಸಂಸ್ಥೆಗಳು ಹಾಗೂ ಜೈನ ಸಮುದಾಯಕ್ಕೆ ಅಭಿಷೇಕ ಮಾಡಲು ಅವಕಾಶ ನೀಡಲಾಗಿತ್ತು. ಸಂಪ್ರದಾಯದಂತೆ ಇನ್ನು 12 ವರ್ಷಗಳ ಬಳಿಕ ಮಹಾಮಸ್ತಕಾಭಿಷೇಕ ಜರುಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next