Advertisement

ದೇವೇಂದ್ರ ಫ‌ಡ್ನವೀಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

09:16 AM Mar 05, 2020 | Hari Prasad |

ಹೊಸದಿಲ್ಲಿ: 2014ರ ಚುನಾವಣೆಯಲ್ಲಿ ತಪ್ಪು ಅಫಿದವಿತ್‌ ನೀಡಿದ ಪ್ರಕರಣದಲ್ಲಿ ವಿಚಾರಣೆ ಎದುರಿಸಬೇಕು ಎಂದು ನೀಡಿದ್ದ ತೀರ್ಪನ್ನು ಮರುಪರಿಶೀಲನೆ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

Advertisement

ಇದರಿಂದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫ‌ಡ್ನವೀಸ್‌ಗೆ ಹಿನ್ನಡೆಯಾಗಿದೆ. ನ್ಯಾ| ಅರುಣ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ಆದೇಶ ನೀಡಿ, ಮರುಪರಿಶೀಲನೆ ಮಾಡುವ ಯಾವುದೇ ಅಂಶವೂ ಇಲ್ಲ ಎಂದು ಅಭಿಪ್ರಾಯಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next