Advertisement

ಸುಪ್ರೀಂ ನಲ್ಲಿಂದು ‘ಮಹಾ’ ರಾಜಕೀಯ ಭವಿಷ್ಯ

09:49 AM Nov 26, 2019 | Team Udayavani |

ಹೊಸದಿಲ್ಲಿ: ಕಳೆದೊಂದು ತಿಂಗಳಿಂದ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿರುವ ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದ ಮಹತ್ವದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.

Advertisement

ಸರಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ- ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದವು.

ರವಿವಾರ ವಿಶೇಷ ವಿಚಾರಣೆ ನಡೆಸಿದ್ದ ಪೀಠ, ಅಂತಿಮ ವಿಚಾರಣೆಯನ್ನು ಇಂದು ಬೆಳಿಗ್ಗೆ 10.30ಕ್ಕೆ ಮುಂದೂಡಿದೆ.

ನ್ಯಾ. ಎನ್ ವಿ ರಮಣ, ನ್ಯಾ. ಅಶೋಕ್ ಭೂಷಣ್, ನ್ಯಾ. ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠ, ಬಿಜೆಪಿ ನೇತೃತ್ವದ ಪೀಠ ಯಾವಾಗ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಇಂದು ಪ್ರಕಟಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next