Advertisement

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

02:05 AM Oct 25, 2024 | Team Udayavani |

ನಾಗಪುರ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ನಕ್ಸಲ್‌ ನಿಗ್ರಹ ಕಾರ್ಯಾಚರಣೆಗೂ ಮುನ್ನ 70 ಗಂಟೆ ಕಮಾಂಡೋಗಳು ಮತ್ತು ಸಿಆರ್‌ಪಿಎಫ್ ಯೋಧರು ಅರಣ್ಯದಲ್ಲಿ ನಡೆದಿದ್ದರು. ಈ ಬಗ್ಗೆ ನಕ್ಸಲ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಯೋಧ ಕುಮೋದ್‌ ಅತ್ರಮ್‌ ಮಾಹಿತಿ ನೀಡಿದ್ದಾರೆ. ಅಬುಝ್ಮಾಡ್‌ ಅರಣ್ಯ ಪ್ರದೇಶದಲ್ಲಿ ಕಠಿನ ಚಾರಣ ನಡೆಸಿ, ಜಿಲ್ಲೆಯ ಕೋಪರಶೀ ಕಾಡುಗಳಲ್ಲಿ ಕಾರ್ಯಾಚರಣೆ ನಡೆಸಿ, ಐವರು ನಕ್ಸಲರನ್ನು ಸೆದೆಬಡಿಯಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next