Advertisement

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು

01:17 PM Jan 23, 2020 | keerthan |

ಕೊಪ್ಪಳ: ಕುಷ್ಟಗಿ ತಾಲೂಕಿನ  ಹಿರೆತೆಮ್ಮಿನಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ  ಕಿಡಿಗೇಡಿಗಳು ಸೆಗಣಿ ಎರಚಿದ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಹಿರೇತೆಮ್ಮಿನಾಳದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವ ಸೇನೆಯ ಬ್ಯಾನರ್ ಕಟ್ಟಲಾಗಿತ್ತು. ಇದರಲ್ಲಿನ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಎರಚಿದ್ದಾರೆ.

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಸೆಗಣಿ ಎರಚಿದವರು ಯಾರೇ ಆಗಿರಲಿ ಬಂಧಿಸಬೇಕೆಂದು ವಾಲ್ಮೀಕಿ ಸಮಾಜ ಅಧ್ಯಕ್ಷ ಬಸವರಾಜ ನಾಯಕ ಒತ್ತಾಯಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next