Advertisement

ಸಾಮಾಜಿಕ ಅಂತರ ಕಾಯ್ದುಕೊಳ್ಳಿ

03:52 PM Apr 18, 2020 | Suhan S |

ಪಾಲಬಾವಿ: ಕೋವಿಡ್ 19 ವೈರಸ್‌ ದೇಶದಲ್ಲಿ ಹೆಚ್ಚುತ್ತಲಿದೆ. ಎಲ್ಲರೂ ಜಾಗೃತರಾಗಬೇಕಾಗಿದೆ. ನಾವು ಮನೆಯಲ್ಲಿಯೇ ಇರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವದೇ ದಿವ್ಯ ಔಷಧವಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

Advertisement

ರಾಯಬಾಗ ತಾಲೂಕು ಕಪ್ಪಲಗುದ್ದಿ ಗ್ರಾಮದ ಭರಮಲಿಂಗೇಶ್ವರ ದೇವಸ್ಥಾನದ ಅಂಗಳದಲ್ಲಿ ಹಮ್ಮಿಕೊಂಡ ಕೋವಿಡ್ 19  ವೈರಸ್‌ ತಡೆಗಟ್ಟುವ ವಿಶೇಷವಾದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರು, ಶಾಸಕ ಪಿ.ರಾಜೀವ್‌ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಭರಮಪ್ಪ ಬಾಗೋಜಿ, ಪಿಡಿಒ ರಾಮನಗೌಡ ಪಾಟೀಲ, ಲಕ್ಕಪ್ಪ ಕುರನಿಂಗ, ಅಂಗನವಾಡಿ ಮೇಲ್ವಿಚಾರಕಿ ಖಾನಟ್ಟಿ, ಪ್ರಭು ದಿವಾಕರ, ಗುರು ಅಂಗಡಿ, ಮಂಜು ಮೇತ್ರಿ, ಕಾರ್ಯದರ್ಶಿ ಎ.ಎ. ಮಕಾನದಾರ, ಬಾಲಚಂದ್ರಮೇತ್ರಿ, ಕಲ್ಲಪ್ಪ ಅಂಗಡಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next