Advertisement
ಕುರುಬ, ಈಡಿಗ, ಕೋಲಿ, ಮಾಳಿ, ಸವಿತಾ ಸಮಾಜದ ನಾಯಕರು ಸುದ್ದಿಗೋಷ್ಠಿ ಮಾಡಿ ಸರ್ಕಾರಕ್ಕೆ ಒತ್ತಯ ಮಾಡಿದ್ದಾರೆ. ಈಶ್ವರಪ್ಪನವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಕುರುಬ ಸಮುದಾಯದ ಮುಖಂಡ ಮುಕುಡಪ್ಪ ಒತ್ತಾಯ ಮಾಡಿದ್ದಾರೆ. ಬರೀ ಎರಡೇ ಕಮ್ಯುನಿಟಿಗೆ ಯಾಕೆ ಸಿಎಂ ಸ್ಥಾನ ಕೊಡ್ಬೇಕು. ಲಿಂಗಾಯತ, ಒಕ್ಕಲಿಗರಿಗೆ ಮಾತ್ರ ಯಾಕೆ. ಕುರುಬರು ಹಿಂದುಳಿದ ಸಮುದಾಯದವರು. ಅದಕ್ಕೆ ಕುರುಬ ಸಮುದಾಯದ ಈಶ್ವರಪ್ಪಗೆ ಸಿಎಂ ಸ್ಥಾನ ನೀಡಿ ಎಂದು ಕೇಳಿದ್ದಾರೆ.
Advertisement
ಬರೀ ಲಿಂಗಾಯತ, ಒಕ್ಕಲಿಗರೇ ಯಾಕೆ ಸಿಎಂ ಆಗಬೇಕು, ಈಶ್ವರಪ್ಪರನ್ನ ಸಿಎಂ ಮಾಡಿ : ಒಬಿಸಿ ನಾಯಕರು
12:40 PM Jul 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.