Advertisement
ಜಿಲ್ಲೆಯಲ್ಲಿ ಕೋವಿಡ್-19 ಸೋಂಕುನಿಯಂತ್ರಿಸುವ ಸಲುವಾಗಿ ಕೋವಿಡ್ ಲಸಿಕೆ,ಕೋವಿಡ್ -19 ಕಣ್ಗಾವಲು, ಗಂಟಲು ದ್ರವಸಂಗ್ರಹ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್,ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯಾಧಿಕಾರಿ ಗಳು, ನಗರಸಭೆ ಆಯುಕ್ತರು/ಮುಖ್ಯಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ, ಪಿಡಿಒಗಳು, ಸಿಡಿಪಿಒ, ಇತರೆ ತಾಲೂಕು ಮಟ್ಟದಅಧಿಕಾರಿಗಳೊಂದಿಗೆ ಗುರುವಾರ ನಡೆದ ಜಿಲ್ಲಾಕೋವಿಡ್-19 ಲಸಿಕಾ ಟಾಸ್ಕ್ ಫೋರ್ಸ್ ಸಮಿತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಇವರನ್ನುಮೊದಲು ಗುರ್ತಿಸಿ ಲಸಿಕೆ ಹಾಕಬೇಕು. ಉದಾಸೀನಮಾಡಬಾರದು ಎಂದು ಸೂಚಿಸಿದರು.ಸಹಕಾರ ಪಡೆಯಿರಿ: ಜಿಪಂ ಸಿಇಒ ಪಿ.ಶಿವಶಂಕರ್ಮಾತನಾಡಿ, ಆಯಾ ಪಂಚಾಯ್ತಿ ವ್ಯಾಪ್ತಿಗೆ ಬರುವಹಳ್ಳಿಗಳಲ್ಲಿ 45 ವರ್ಷ ಮೇಲ್ಪಟ್ಟವರನ್ನು ಗುರ್ತಿಸಿ,ಲಸಿಕೆ ಹಾಕಿಸಬೇಕು. ಇದಕ್ಕೆ ಆರೋಗ್ಯ ಇಲಾಖೆಅಧಿಕಾರಿಗಳು, ಶಾಲಾ ಶಿಕ್ಷಕರ ಸಹಕಾರಪಡೆದುಕೊಳ್ಳಬಹುದು ಎಂದರು.ಜಿಲ್ಲಾ ಎಸ್ಪಿ ಜಿ.ಕೆ.ಮಿಥುನ್ಕುಮಾರ್ಮಾತನಾಡಿ, ಮಾಸ್ಕ್ ಧರಿಸದೇ ಇರುವವರಿಗೆಮುಲಾಜಿಲ್ಲದೆ ದಂಡ ವಿಧಿಸಬೇಕು, ಜಿಲ್ಲೆಯಲ್ಲಿಎಲ್ಲೂ ಜಾತ್ರೆ, ಉತ್ಸವಗಳಿಗೆ ಅವಕಾಶನೀಡಬಾರದು, ಮುಸ್ಲಿಂ ಸಮುದಾಯದವರುಮುಂಬರುವ ರಂಜಾನ್ ಆಚರಣೆಗೆ ಸರ್ಕಾರದಮಾರ್ಗಸೂಚಿ ಪಾಲಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಲ್ಲಾಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಯಲ್ಲಾರಮೇಶ್ಬಾಬು, ಜಿಲ್ಲಾ ಆರ್ಸಿಎಚ್ ಅಧಿಕಾರಿಡಾ.ಚನ್ನಕೇಶವರೆಡ್ಡಿ, ಆರೋಗ್ಯ ಇಲಾಖೆಅಧಿಕಾರಿಗಳು ಇದ್ದರು