Advertisement

ಮಳಲಿ ಮಸೀದಿ ವಿವಾದ : ಶಾಸಕರ ಮುಂದಾಳತ್ವದಲ್ಲಿ ಸೌಹಾರ್ದ ಮಾತುಕತೆ

08:30 PM May 29, 2022 | Team Udayavani |

ಮಂಗಳೂರು: ಮಳಲಿ ಮಸೀದಿ ಸ್ದಳ ವಿವಾದದ ವಿಷಯದ ಬಗ್ಗೆ ಭಾನುವಾರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸೌಹಾರ್ದ ಮಾತುಕತೆ ನಡೆಸಲಾಯಿತು.

Advertisement

ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿಶ್ವ ಹಿಂದೂ ಪರಿಷತ್ ನ ಪ್ರಮುಖರ ಜತೆ ನಡೆಸಿದ ಸೌಹಾರ್ದಯುತ ಮಾತುಕತೆ ನಡೆಸಲಾಗಿದೆ.

ಮಳಲಿ ಮಸೀದಿಯಲ್ಲಿ ದೇವಸ್ಥಾನ ಹೋಲುವ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳದ ಪ್ರಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರವಾಗಿತ್ತು. ಆ ಬಳಿಕ ಪ್ರದೇಶದಲ್ಲಿ ಪೊಲೀಸರು ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next