Advertisement
ಗ್ರಾಮ ದೇವತೆ ಮಾರಮ್ಮ ಹಾಗೂ ಸೋಮೇಶ್ವರ ಜಾತ್ರೆ ಪ್ರತಿವರ್ಷ ನಿರಂತರವಾಗಿ ನಡೆಯುತ್ತಾ ಬಂದಿದ್ದು, ಈ ಬಾರಿ ಮಂಗಳವಾರ ಸೋಮೇಶ್ವರ ರಥೋತ್ಸವ ನಡೆಯಿತು. ಸಂಜೆ 4ಕ್ಕೆ ರಥೋತ್ಸವ ಆರಂಭವಾಗಿ, 6 ಗಂಟೆಯವರೆಗೂ ನಡೆಯಿತು. ಭಕ್ತಾದಿಗಳು ರಥಕ್ಕೆ ಬಾಳೆಹಣ್ಣು ಜವನ ಎಸೆದು ತಮ್ಮ ಹರಕೆಗಳನ್ನು ಪೂರೈಸಿದರು. ರಥದ ಚಕ್ರಕ್ಕೆ ತೆಂಗಿನಕಾಯಿಗಳನ್ನು ಒಡೆದರು. ಉಘೇ ಉಘೇ ಘೋಷಗಳನ್ನು ಕೂಗಿದರು.
Advertisement
ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ
09:21 PM Jan 31, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.