Advertisement

ಮಲಿವಾಲ್‌ ಮೇಲಿನ ಹಲ್ಲೆ: ಕೇಜ್ರಿ ಆಪ್ತನಿಗೆ ಮತ್ತೆ ನ್ಯಾಯಾಂಗ ಬಂಧನ

12:57 AM Jun 16, 2024 | Team Udayavani |

ಹೊಸದಿಲ್ಲಿ: ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಅವರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಅವರ ನ್ಯಾಯಾಂಗ ಬಂಧನವನ್ನು ಜೂ.22ರ ವರೆಗೆ ನ್ಯಾಯಾಲಯ ವಿಸ್ತರಿಸಿದೆ. ಶನಿವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ವಿಚಾರಣೆ ವೇಳೆ ಜೂ.22ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದ್ದಾರೆ. ಅದೇ ದಿನ ಮತ್ತೆ ಹಾಜರುಪಡಿಸುವಂತೆ ಕೋರ್ಟ್‌ ಪೊಲೀಸರಿಗೆ ಆದೇಶಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next