Advertisement

ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಆಸ್ಪತ್ರೆಗೆ ಬಂದ ಭೂಪ!

01:29 PM Jun 13, 2021 | Team Udayavani |

ಬಳ್ಳಾರಿ: ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ವ್ಯಕ್ತಿಯೋರ್ವ ಆಸ್ಪತ್ರೆಗೆ ಬಂದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕು ಉಪ್ಪಾರಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಉಪ್ಪರಳ್ಳಿ ಗ್ರಾಮದ ಕಾಡಪ್ಪ ಎನ್ನುವಾತನೇ ಹಾವು ಹಿಡಿದುಕೊಂಡು ಆಸ್ಪತ್ರೆಗೆ ಬಂದ ಯುವಕ.

ಇದನ್ನೂ ಓದಿ:ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಟಿಕ್ ಟಾಕ್ ಸ್ಟಾರ್ ಬಂಧನ

ಯವಕ ಕಾಡಪ್ಪನಿಗೆ ಹಾವು ಕಚ್ಚಿತ್ತು. ಕೂಡಲೇ ಕಾಡಪ್ಪ ಆ ಹಾವನ್ನು ಹಿಡಿದುಕೊಂಡಿದ್ದ. ನಂತರ ಅಸ್ಪತ್ರೆಗೆ ತಾನು ಹೊಗುವಾಗ ಹಾವನ್ನೂ ಹಿಡಿದುಕೊಂಡ ಹೋಗಿದ್ದ.

ಯುವಕ ಕಾಡಪ್ಪ ಹಾವು ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದನ್ನ ನೋಡಿದ ಜನರು ಹೌವಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next