Advertisement
ಬಿಎಸ್ ಸ್ಟ್ರೀಟ್ ನಿವಾಸಿ ಅಬ್ದುಲ್ ವಾಹಿದ್ ಎಂಮಾತನ ಮೇಲೆ 6 ಮಂದಿ ದುಷ್ಕರ್ಮಿಗಳು ದಾಳಿ ನಡೆಸಿ ಚೂರಿಯಿಂದ ಇರಿದಿದ್ದಾರೆ. ಚೂರಿ ಬೆನ್ನಿನ ಮಧ್ಯಭಾಗದಲ್ಲಿ ಸಿಕ್ಕಿ ಹಾಕಿಕೊಂಡು ತೀವ್ರ ರಕ್ತಸ್ರಾವವಾಗಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ವಾಹಿದ್ ಸ್ಥಳೀಯ ಆಸ್ಪತ್ರೆಗೆ ತೆರಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement
ಭೀಭತ್ಸ ಘಟನೆ : ಬೆನ್ನಿಗೆ ಇರಿದ ಚೂರಿ ಸಮೇತ ಆಸ್ಪತ್ರೆಗೆ ಬಂದ ಗಟ್ಟಿಗ!
12:41 PM Jul 11, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.