Advertisement

Kota ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

12:35 AM Jan 29, 2024 | Team Udayavani |

ಕೋಟ: ಶಿರಿಯಾರ ನಿವಾಸಿ ಚಂದ್ರ (30) ಮಾನಸಿಕ ಅಸ್ವಸ್ಥರಾಗಿದ್ದು ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದು, ಸಂಪೂರ್ಣ ಗುಣಮುಖವಾಗದ ಕಾರಣ ಜ. 28ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಿಣಿಯರ ಕುದ್ರು: ಅಪರಿಚಿತ ಶವ ಪತ್ತೆ
ಕೋಟ: ಬಾಳ್ಕುದ್ರು ಗ್ರಾಮದ ಕಿಣಿಯರ ಕುದ್ರು ಸೀತಾನದಿ ಹೊಳೆಯಲ್ಲಿ ಜ. 27ರಂದು ಸುಮಾರು 50 ರಿಂದ 60 ವರ್ಷ ಪ್ರಾಯದ ಪುರುಷನ ಮೃತದೇಹ ಪತ್ತೆಯಾಗಿದೆ. ಮೃತದೇಹದ ಮೇಲೆ ಬಿಳಿ ಬಣ್ಣದ ಅರ್ಧ ತೋಳಿನ ಶರ್ಟ್‌ ಹಾಗೂ ಕಪ್ಪು ಬಣ್ಣದ ಬರ್ಮುಡಾ ಚೆಡ್ಡಿ, ಜನಿವಾರ ಇರುವುದು ಕಂಡು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next